ಆನೆಯು ಕರೆದರೆ ಆದಿಮೂಲ ಬಂದಂತೆ
ಅಜಾಮಿಳನು ಕರೆದರೆ ನಾರಾಯಣನು ಬಂದಂತೆ
ಅಡವಿಯಲ್ಲಿ ಧ್ರುವರಾಯ ಕರೆದರೆ ವಾಸುದೇವ ಬಂದಂತೆ
ಸಭೆಯಲ್ಲಿ ದ್ರೌಪದಿ ಕರೆದರೆ ಶ್ರೀಕೃಷ್ಣ ಬಂದಂತೆ
ನಿನ್ನ ದಾಸರ ದಾಸನು ನಾ ಕರೆದರೆ
ಎನ್ನ ಪಾಲಿಸಬೇಕು ಪುರಂದರ ವಿಠಲ
ಆನೆಯು ಕರೆದರೆ
Posted on March 26, 2008 by neelanjana